Posts

Showing posts from August, 2022

ಪ್ರತಿಭಾ ಪ್ರದರ್ಶನ

Image
  ಕುಂದಾಪುರ: ಆಗಸ್ಟ್ 15ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ನಡೆದ - ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ್ ಕಾಮತ್ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬರಹಗಾರ ನರೇಂದ್ರ ಗಂಗೊಳ್ಳಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಸ್ವಾಗತಿಸಿದರು. ಉಪನ್ಯಾಸಕರಾದ ದುರ್ಗಾಪ್ರಸಾದ್ ವಂದಿಸಿ ಸುಮಾ ಕಾರ್ಯಕ್ರಮ ನಿರೂಪಿಸಿದರು.

Donattion for our students who is going to take part in the Thailand Open Karate Championship 2022.

Image
Shanmukharaj of Ventana Foundation Udupi donated 50,000/ each for 4 of our students who is going to take part in the Thailand Open Karate Championship to be held from 19th 23rd August 2022.