ಭಂಡಾರ್ಕಾರ್ಸ್ :ಏನ್ ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ:

 

ಭಂಡಾರ್ಕಾರ್ಸ್ :ಏನ್ ಎಸ್ಎಸ್ ವಾರ್ಷಿಕ ಚಟುವಟಿಕೆಗಳ  ಉದ್ಘಾಟನೆ



ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ  22-23ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನವೆಂಬರ್ 19ರಂದು ನೆರವೇರಿತು. 

ಡಾ.ರೇಖಾ ವಿ ಬನ್ನಾಡಿ, ನಿವ್ರತ್ತ ಪ್ರಾಧ್ಯಾಪಕರು, ಕನ್ನಡ ವಿಭಾಗ, ಭಂಡಾರ್ಕರ್ಸ್ ಕಾಲೇಜು ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಏನ್ ಎಸ್ ಎಸ್ ನ    ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ, ಶ್ರಮದಾನ, ಸಮಾಜಸೇವೆಯ ಮಹತ್ವದೊಂದಿಗೆ ಜೀವನ ಕೌಶಲ್ಯವನ್ನು ಈ ಎನ್ನ ಎಸ್ ಎಸ್ ಕಲಿಸಿ ಕೊಡುತ್ತದೆ ಎಂದು ತಿಳಿಸಿದರು. ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರ್, ಅರುಣ್ ಎ ಎಸ್, ಹಾಗೂ ಸಹ ಯೋಜಾನಾಧಿಕಾರಿ ಶ್ರೀಮತಿ ಸ್ವಪ್ನ  ಹಾಗೂ ಇತರ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 ಕುಮಾರಿ ಜಾಸನಿನ್ ಪ್ರಥಮ ಬಿಕಾಂ ಅತಿಥಿಗಳನ್ನು ಸ್ವಾಗತಿಸಿದರು, ಕುಮಾರಿ ರಕ್ಷಿತಾ, ದ್ವಿತೀಯ ಬಿಎಸ್ಸಿ ವಂದಿಸಿದರು ಹಾಗೂ ಕುಮಾರಿ ಪಂಚಮಿ, ತೃತೀಯ ಬಿಎಸ್ಸಿ ಕಾರ್ಯಕ್ರಮ ನಿರ್ವಹಿಸಿದರು.

Comments

Popular posts from this blog

ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ,

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ