ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ 

ಕುಂದಾಪುರ : ಇತ್ತೀಚೆಗೆ ರಾಷ್ಟ್ರೀಯ ಸೇವಾ ಯೋಜನೆ,ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ ಹಾಗೂ ವಲಯ ಅರಣ್ಯ ಅಧಿಕಾರಿಗಳ ವಿಭಾಗ ಕುಂದಾಪುರ, ಕರ್ನಾಟಕ ಅರಣ್ಯ ಇಲಾಖೆ ಇವರ ಸಹಯೋಗದಲ್ಲಿ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮವು  ನಡೆಯಿತು. ಸುಮಾರು 70 ಏನ್ ಎಸ್ ಎಸ್ ಸ್ವಯಂ ಸೇವಕರುಗಳು , 70 ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬ್ರಹತ್ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ದಲ್ಲಿ ಉಪ ಅರಣ್ಯಅಧಿಕಾರಿಗಳಾದ  ಉದಯ ನಾಯಕ್, ACF  ಶ್ರೀ ಕ್ಲಿಫರ್ಡ್ ಲೂಬೋ, ವಲಯ ಅರಣ್ಯಧಿಕಾರಿಗಳಾದ  ಕಿರಣ್ ಬಾಬು, ಉಪ ವಲಯ ಅರಣ್ಯಧಿಕಾರಿಗಳಾದ  ಉದಯ ಹಾಗೂ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎಸ್ ಹಾಗೂ ರಾಮಚಂದ್ರ ಆಚಾರ್ ಉಪಸ್ಥಿತರಿದ್ದರು.









Comments

Popular posts from this blog

ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ,

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ