Posts

ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ

Image
ಬಿ.ಸಿ.ಕೆ: ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು  ಸಾಮರ್ಥ್ಯ ಸಾಹಿತ್ಯಕ್ಕೆ ಇದೆ ಎಂದು ಹೆಚ್.ಬಿ ಇಂದ್ರಕುಮಾರ್  ಹೇಳಿದರು .  ಅವರು ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಅವರು ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ . ಸಾಹಿತ್ಯ ದ ಕಥೆ ಕಾದಂಬರಿ ಕವನ ಸಂಕಲನಗಳನ್ನು ಬೇರೆ ಬೇರೆ ನೆಲೆಗಳಲ್ಲಿ ಅರ್ಥೈಸಬಹುದು. ಕೆಲವು ಸಂದರ್ಭಗಳಲ್ಲಿ ಸಾಹಿತ್ಯ ರಚನೆಗಳ ವಸ್ತು ತುಂಬಾ ಚೆನ್ನಾಗಿರುತ್ತದೆ ಮತ್ತು ಓದುಗರನ್ನು ಚಿಂತನೆಗೆ ಒಳಪಡಿಸಿ ಓದುವಂತೆ ಮಾಡುತ್ತದೆ. ಅಲ್ಲದೆ ಓದುಗರನ್ನು ಇನ್ನೂ ಹೆಚ್ಚು ಆಕರ್ಷಿಸುವಂತೆ ಮತ್ತು ಓದುವಂತೆ ಸಾಹಿತ್ಯದ ರಚನೆಯಾಗಬೇಕು. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ, ಸಮೃದ್ಧ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಸಾಹಿತ್ಯವು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ. ಸಮಯದ ಪರಿವೆಯೇ ಇಲ್ಲದೆ ನಮ್ಮನ್ನು ಯಾವುದೋ ಲೋಕಕ್ಕೆ ಪ್ರವೇಶ ಮಾಡಿಸುವ ಶಕ್ತಿ ಸಾಹಿತ...

Orientation by Women's Forum

Image
Orientation  by Women's Forum Women's Forum of our College has organised Orientation programme for First Year Students on 26th August 2023

Orientation Programme

Image
Orientation Programme Bhandarkars' College has organised Orientation programe for first Year students on 24th August 2023.    

NAAC Peer Team visited Bhandarkars' College

Image
NAAC Peer Team visited Bhandarkars' College Kundapura  on 14 & 15  July The NAAC Peer Team visited Bhandarkars' College Kundapura  on 14 & 15  July 2023. The team consisted the members Dr.Ashok Bhoite, Former Vice Chancellor of Shivaji University, Kollapura as the Chairman of the team, Prof. Shahid Rasool,Professor, Central University, Kashmir,as the team  member co ordinator and Dr. Badal Kumar Sen Retired Principal of Commerce College Tinsukiya, Dibrughad Assam   as the team member.  The team members were welcomed to the institution where they were presented institutional highlights and various aspects pertaining to NAAC evaluation criteria by different departments. The members visited all the departments, facilities, campus infrastructure, associations, and were presented a unique cultural programme on the evening of 14th.   On 15th, exit meeting was conducted by the members in the college. The peer team members elaborated up...

Press Day Programme on 21st July

Press Day Programme on 21st July  Department of Journalism, Bhandarkars' College  will be  organise a "Press Day Programme on 21st July 2023 in association with Press Club Kundapura. 

"DIAMOND" A in house bulletin of Chemistry has released

Image
  "DIAMOND" A in house bulletin has  released Kundapura: Department of Chemistry of Bhandarkars' Arts & Science College has  released a in house bulletin "DIAMOND" (to commemorate the diamond jubilee year of the college 1963-2023) here on 12th July 2023. A in house bulletin "DIAMOND" has been  by Dr. Shubhakarachari Student Welfare Officer .of the college.  A in house bulletin "DIAMOND" released by  Shubhakarachari SWO  Shashikanth Hathwar, a NAAC Co-ordinator, Dr.K.M.Vijayakumar, IQAC Co-ordinator, Nisha M Head of the chemistry Department, Prof.Sathyanarayana, Prof. Devadas K, and Shalini Udupa were presented oevr the programme.  

ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ,

Image
 ರಕ್ತದಾನ ಜೀವದಾನ  : ಎಸ್. ಜಯಕರ್ ಶೆಟ್ಟಿ ಕುಂದಾಪುರ : "ರಕ್ತದಾನವೆಂದರೆ ಜೀವದಾನ ಮಾಡಿದ ಹಾಗೆ... ಬೇರೆಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನವೆಂದರೆ ಅದು ರಕ್ತದಾನ "ಎಂದು ಎಸ್. ಜಯಕರ್ ಶೆಟ್ಟಿ, ಸಭಾಪತಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರು ಹೇಳಿದರು.      ಅವರು ಇಲ್ಲಿನ ಭಂಡಾರಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ  ಶಾಖೆ ಇವರ ಜಂಟಿ ಆಶ್ರಯದಲ್ಲಿ  ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ಭಾಗವಹಿಸಿ ಮಾತನಾಡಿದರು.    ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮುಂದೆ ಬಂದು ರಕ್ತದಾನ ಮಾಡಿ ಜೀವ ಉಳಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ರಕ್ತದಾನದ ಮಹತ್ವವನ್ನು ಅರಿಯಬೇಕು ಎಂದು ಕರೆ ನೀಡಿದರು.      ಈ ಸಂದರ್ಭದಲ್ಲಿ ವಿವಿಧ ಕಾಲೇಜಿನ ರೆಡ್ ಕ್ರಾಸ್ ಸಂಘಟಿಗರನ್ನು ಮತ್ತು ಹತ್ತು ಹಲವು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳ್ಳನ್ನ ಸನ್ಮಾನಿಸಲಾಯಿತು.      ಎನ್ ಪಿ ನಾರಾಯಣ್ ಶೆಟ್ಟಿ, ಪದವಿ ಪ್ರಾಂಶುಪಾಲರು ಭಂಡಾರಕಾರ್ಸ್ ಕಾಲೇಜು ಕುಂದಾಪುರ ಇವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದರು.      ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾ.ಶುಭಕರ ಆಚಾರಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಭಂಡಾರಕಾರ್ಸ್ ಕಾಲೇಜು ಕುಂದಾಪುರ, ಶ...

ಕಾಲೇಜಿನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Image
  ಕಾಲೇಜಿ ನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ಕುಂದಾಪುರ : ಜೂ 14ರಂದು  ಇಲ್ಲಿನ ಭಂಡಾರ್ಕಾರ್ಸ್  ಕಾಲೇಜಿ ನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ಪ್ರಾಂಶುಪಾಲರಾದ  ಡಾ.ಎ ರಾಘವೇಂದ್ರ ಅವರು ಮಾತನಾಡಿ, ಪದವಿ ಜೀವನವು ಬಹು ಮುಖ್ಯವಾದದು ವಿದ್ಯಾರ್ಥಿಗಳಿಗೆ ಅಮೂಲ್ಯವಾದದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೊರೆಯುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಮಯವನ್ನು ದುರುಪಯೋಗ ಮಾಡದೆ ಪಠ್ಯತರ ಚಟುವಟಿಕೆಯ ಜೊತೆಯಲ್ಲಿ ಸೃಜನಶೀಲ  ಚಟುವಟಿಕೆಯನ್ನು ಅಳವಡಿಸಿಕೊಳ್ಳಬೇಕು. ಬರುವಂತಹ ಎಲ್ಲಾ ಅವಕಾಶಗಳನ್ನು ಉಪಯೋಗಿಸಿಕೊಂಡು ಭವಿಷ್ಯದಲ್ಲಿ ಬೆಳೆದು ಸಾಧನ ಮಾಡುವತ್ತ  ನಿಮ್ಮ ಪ್ರಯತ್ನವಿರಬೇಕು ಎಂದು ಹೇಳಿದರು.  ಸ್ಪೋರ್ಟ್ಸ್ ಕ್ಲಬ್ ಬ್ರಹ್ಮಾವರ ಇದರ ಅಧ್ಯಕ್ಷರಾದ ಎಂ, ಚಂದ್ರಶೇಖರ್ ಹೆಗಡೆ ಅವರನ್ನು ಕಾಲೇಜಿನಿಂದ ಸನ್ಮಾನಿಸಲಾಯಿತು. ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ  ಕೆ. ಶಾಂತರಾಮ್ ಪ್ರಭು  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ ನಾರಾಯಣ ಶೆಟ್ಟಿ,  ಭಂಡಾರಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ. ಎಂ. ಗೊಂಡ ರವರು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ   ಶುಭಕರ ಆಚಾರಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತ...

First P.U Induction programme

Image
¥ÀæxÀªÀÄ ¥ÀzÀ« ¥ÀƪÀð «zÁåyðUÀ¼À ¥ÀjZÀAiÀÄ PÁAiÀÄðPÀæªÀÄ ¸ÁzsÀåvÉ ªÀÄvÀÄÛ CªÀPÁ±ÀUÀ¼ÀÄ «zÁåyðUÀ¼À ªÀåQÛvÀéªÀ£ÀÄß gÀƦ¸ÀĪÀ C¸ÀÛçUÀ¼ÀÄ:  GzÀå«Ä C©ü£ÀAzÀ£À ±ÉnÖ. PÀÄAzÁ¥ÀÄgÀ: EwÛÃZÉUÉ E°è£À   ¨sÀAqÁgïPÁgïì ¥ÀzÀ« ¥ÀƪÀð PÁ¯ÉÃf£À «zÁåyðUÀ½UÁV ¥ÀƪÀð ¥ÀjZÀAiÀÄ PÁAiÀÄð PÀæªÀĪÀ£ÀÄß £ÀqɬÄvÀÄ.   ¸ÁzsÀåvÉUÀ¼ÀÄ CªÀPÁ±ÀUÀ¼ÀÄ «zÁåyðUÀ¼À ªÀåQÛvÀéªÀ£ÀÄß §zÀ¯Á¬Ä¸ÀÄvÀÛzÉ. EzÀgÀ ¸ÀzÀÄ¥ÀAiÉÆÃUÀªÀ£ÀÄß J¯Áè «zÁåyðUÀ¼ÀÄ vÀªÀÄä «zÁåyð fêÀ£ÀzÀ°è G¥ÀAiÉÆÃV¹PÉÆ¼Àî¨ÉÃPÀÄ JAzÀÄ PÁ¯ÉÃf£À £ÀÆvÀ£À «±Àé¸ÀÜgÁzÀ ²æÃ C©ü£ÀAzÀ£À ±ÉnÖ «zÁåyðUÀ¼À£ÀÄß GzÉÝò¹ ªÀiÁvÀ£ÁrzÀgÀÄ. «±Àé¸ÀÜ ªÀÄAqÀ½AiÀÄ »jAiÀÄ ¸ÀzÀ¸ÀågÁzÀ PÉ. ±ÁAvÁgÁªÀÄ ¥Àæ¨sÀÄ PÁAiÀÄðPÀæªÀÄzÀ CzsÀåPÀëvÉAiÀÄ£ÀÄß ªÀ»¹ «zÁåyðUÀ½UÉ ±ÀĨsÀ ºÁgÉʹzÀgÀÄ. «±Àé¸ÀÜ ªÀÄAqÀ½AiÀÄ ¸ÀzÀ¸ÀågÁzÀ ¸ÀzÁ£ÀAzÀ bÁvÀæ «zÁåyðUÀ¼À£ÀÄßzÉÝò¹ ªÀiÁvÀ£ÁrzÀgÀÄ. «±Àé¸ÀÜgÁzÀ gÁeÉÃAzÀæ vÉÆÃ¼Ágï «zÁåyðUÀ½UÉ ±ÀĨsÀ ºÁgÉʹzÀgÀÄ. ¥ÁæA±ÀÄ¥Á®gÁzÀ qÁ. f.JA.UÉÆAqÀgÀªÀgÀÄ ¥Áæ¸ÁÛ«PÀ ªÀiÁvÀ£Ár PÁ¯ÉÃf£À ¤Ãw ¤AiÀĪÀÄUÀ¼À ¸ÀA¥ÀÆtð ªÀiÁ»wAiÀÄ£ÀÄß ¤ÃrzÀgÀÄ.   G¥À£Áå¸ÀPÀgÁzÀ qÁ. ¸À...

ವಿದ್ಯಾರ್ಥಿಗಳು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು: ಡಾ.ಪಿ.ವಿ.ಭಂಡಾರಿ

Image
  ವಿದ್ಯಾರ್ಥಿಗಳು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು: ಡಾ.ಪಿ.ವಿ.ಭಂಡಾರಿ ಕುಂದಾಪುರ: ಕಾಲೇಜು ವಿದ್ಯಾರ್ಥಿಗಳು  ಹರೆಯವು ಅಲ್ಲದ ವಯಸ್ಕರು ಅಲ್ಲದ ವಯಸ್ಸಿನವರು. ಈ ವಿಚಿತ್ರ ವಯಸ್ಸಿನಲ್ಲಿ ಬರುವಂತಹ ಸಮಸ್ಯೆಗಳನ್ನು ಮತ್ತು ಸೋಲನ್ನು ಎದುರಿಸಲು ತಮಗೆ ತಾವೆ ತಯಾರಾಗಬೇಕು ಒಂದು ಬಾಗಿಲು ತೆರೆದಿರುತ್ತದೆ ಎಂಬುದರಲ್ಲಿ ನಂಬಿಕೆ ಇಡಬೇಕು  ಎಂದು ಉಡುಪಿಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಕರೆ ನೀಡಿದರು. ಅವರು ಜೂನ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವಯಸ್ಸಿನಲ್ಲಿ ಆತ್ಮವಿಶ್ವಾಸದ ಕೊರತೆ, ಕೀಳರಿಮೆ, ನಕಾರಾತ್ಮಕ ನೆಲೆಯ ಮೌಲ್ಯಮಾಪನ, ಸಾಮಾಜಿಕ ಆತಂಕ ಇವೆಲ್ಲ ಸಮಸ್ಯೆಗಳು ಕಾಡುತ್ತವೆ. ಅದರಿಂದ ಹೊರಬರಲು ತುಂಬಾ ಪ್ರಯಾಸ ಪಡಬೇಕಾಗುತ್ತದೆ. ಆದರೆ ನಿಮ್ಮ ಬದುಕು ಚೆನ್ನಾಗಿ ಇರಬೇಕಾದರೆ ಈ ಸಮಸ್ಯೆ ಗಳಿಂದ ಹೊರಗೆ ಬರಲೇಬೇಕು. ಹೊರಗೆ ಬರಲು ದಾರಿಗಳು ಸಹ ನಮ್ಮೊಳಗೆ ಅಡಗಿರುತ್ತದೆ. ನಿಮ್ಮ ಸಮಸ್ಯೆಗಳ ಕುರಿತು ಸ್ನೇಹಿತರು, ಗುರುಗಳು ಅಥವಾ ಯಾರಾದರೂ ಆತ್ಮೀಯರಲ್ಲಿ ಹಂಚಿಕೊಳ್ಳಿ. ಅಲ್ಲದಿದ್ದರೆ ಮನೋವೈದ್ಯರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಿ, ಎಲ್ಲವುಗಳಿಗಿಂತ ಆತ್ಮ ಜಾಗೃತಿ, ಸಕಾರಾತ್ಮಕ ನೆಲೆಯಲ್ಲಿ ಬದುಕಿನ ಸ್ವೀಕಾರ, ಸಮಸ್ಯೆ ಬಗ್ಗೆ ಪರಿಹಾರ ಹುಡುಕಬೇಕು. ಹಾಗೆ ...

ಅಗ್ನಿ ಸುರಕ್ಷತೆ ಅರಿವು ಕಾರ್ಯಕ್ರಮ

Image
 ಅಗ್ನಿ ಸುರಕ್ಷತೆ  ಅರಿವು ಕಾರ್ಯಕ್ರಮ ಕುಂದಾಪುರ, ಮೇ 24: ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಇಲ್ಲಿನ ಐಕ್ಯೂಎಸಿ,  ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಶಾಖೆ ಅವರ ಸಹಯೋಗದಲ್ಲಿ ಅಗ್ನಿ ಸುರಕ್ಷತೆ  ಅರಿವು ಕಾರ್ಯಕ್ರಮ ನಡೆಯಿತು. ಭಾಲಕೃಷ್ಣ ,ಅಧಿಕಾರಿಗಳು ಅಗ್ನಿಶಾಮಕ ಇಲಾಖೆ ಕೋಣಿ ಕುಂದಾಪುರ,  ಇವರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತೆಯ ಕುರಿತು ಅರಿವು ಮೂಡಿಸಿದರು. ಡಾ. ಎನ್.ಪಿ ನಾರಾಯಣ್ ಶೆಟ್ಟಿ ಪದವಿ ಪ್ರಾಂಶುಪಾಲರು ಭಂಡಾರಕಾರ್ಸ್ ಕಾಲೇಜು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.   ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಗ್ನಿಶಾಮಕ ಇಲಾಖೆ ಕೋಣಿ, ಕುಂದಾಪುರ ಇಲ್ಲಿನ ಅಧಿಕಾರಿಗಳಾದ ಕೃಷ್ಣನಂದಾ. ಟಿ. ಗೌಡ  ಎಸ್. ಜಯಕರ್ ಶೆಟ್ಟಿ ಅಧ್ಯಕ್ಷರು ಐಆರ್ ಸಿ ಎಸ್ ಕುಂದಾಪುರ ತಾಲೂಕು ಶಾಖೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರ ಆಚಾರಿ ,ಐಕ್ಯೂಎಸಿ ಸಂಯೋಜಕರಾದ ಡಾ. ಕೆ. ಎಮ್. ವಿಜಯ್ ಕುಮಾರ್ , ಕಾಲೇಜಿನ ರೆಡ್ ಕ್ರಾಸ್ ಘಟಕದ  ಪ್ರೊ.ಸತ್ಯನಾರಾಯಣ ಕಾರ್ಯಕ್ರಮ ಸಂಯೋಜಕರು, ಎನ್ಎಸ್ಎಸ್ ಯೋಜನಾಧಿಕಾರಿ ರಾಮಚಂದ್ರ ಆಚಾರ್  ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅರ್ಪಿತಾ ಸ್ವಾಗತಸಿ, ವಿದ್ಯಾರ್ಥಿನಿ ಸೊನಲಿ ನಿರೂಪಿಸಿ ಮತ್ತು...

ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ

Image
ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ   ಕುಂದಾಪುರ:ದಿನಾಂಕ 19-05-2023 ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ  ನಡೆಯಿತು. ಕಾರ್ಯಕ್ರಮವನ್ನು ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ರಾಮಕೃಷ್ಣ ಭಟ್  ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಅರುಣ್ ಎ ಎಸ್,  ರಾಮಚಂದ್ರ ಆಚಾರ್, ಅಣ್ಣಪ್ಪ ಪೂಜಾರಿ ಹಾಗೂ ಉಪನ್ಯಾಸಕರಾದ  ಗಿರಿರಾಜ್ ಭಟ್ ಉಪಸ್ಥಿತರಿದ್ದರು. 90 ವಿದ್ಯಾರ್ಥಿಗಳು ಒಂದು ದಿನದ ಈ ಶಿಬಿರದಲ್ಲಿ ಭಾಗವಹಿಸಿ ದೇವಸ್ಥಾನದ ಪರಿಸರವನ್ನು ಸ್ವಚ್ಛ ಗೊಳಿಸಿ, ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಪಾಲ್ಗೊಂಡರು.
 ಕುಂದಾಪುರ, 12: ಭಂಡಾರ್ ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ, ಇಲ್ಲಿನ ಐಕ್ಯೂಎಸಿ, ಚುನಾವಣಾ ಸಾಕ್ಷರತ ಕ್ಲಬ್, ಯೂತ್ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ,ಎನ್. ಸಿ. ಸಿ., ಮತ್ತು ಜಿಲ್ಲಾ ಸ್ವಿಪ್ ಸಮಿತಿಯ ಅವರ ಸಹಯೋಗದಲ್ಲಿ ಮತದಾರರ ಅರಿವು ಕಾರ್ಯಕ್ರಮ ನಡೆಯಿತು.  ಡಾ.ಸದಾನಂದ ಬೈಂದೂರು, ಎಸ್ ವಿಈಈಪಿ ತರಬೇತುದಾರರು, ಶಿಕ್ಷಕರು  ಸರಕಾರಿ ಶಾಲೆ ಕುಂದಾಪುರ  ಮತ್ತು ರಾಘವೇಂದ್ರ ಕಿಣಿ, ಎಲೆಕ್ಷನ್ ಸೆಕ್ಟರ್ ಆಫೀಸರ್, ಉಪನ್ಯಾಸಕರು ಸರಕಾರಿ ಪದವಿ ಪೂರ್ವ ಕಾಲೇಜು, ಬಿದ್ಕಲ್ ಕಟ್ಟೆ ಇವರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮತದಾನ ಮತ್ತು ಮತದಾರರ ಕುರಿತು ಅರಿವು ಮೂಡಿಸಿದರು.   ಡಾ. ಎನ್.ಪಿ ನಾರಾಯಣ್ ಶೆಟ್ಟಿ ಪದವಿ ಪ್ರಾಂಶುಪಾಲರು ಭಂಡಾರಕಾರ್ಸ್ ಕಾಲೇಜು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.   ಈ ಸಂದರ್ಭದಲ್ಲಿ  ವೇದಿಕೆಯಲ್ಲಿ  ಶಶಿಕಾಂತ್ ಹಾತ್ವಾರ್ ಉಪನ್ಯಾಸಕರು ಭೌತಶಾಸ್ತ್ರ ವಿಭಾಗ ಮತ್ತು ಅರುಣ್ ಎ.ಎಸ್, ಎನ್ಎಸ್ಎಸ್ ಯೋಜನಾಧಿಕಾರಿ,   ಉಪಸ್ಥಿತರಿದ್ದರು.   ಡಾ.ಶುಭಕರ ಆಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸ್ವಾಗತಸಿ,ಎನ್ ಎಸ್ ಎಸ್ ಯೋಜನಾಧಿಕಾರಿ ರಾಮಚಂದ್ರ ಆಚಾರ್  ನಿರೂಪಿಸಿ, ಮತ್ತು  ರೆಡ್ ಕ್ರಾಸ್ ಯೋಜನಾಧಿಕಾರಿ ಸತ್ಯನಾರಾಯಣ ವಂದಿಸಿದರು

ಹೆತ್ತವರು ಮತ್ತು ಪೋಷಕರ ಸಮ್ಮಿಲನ

 ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಏಪ್ರಿಲ್ 8ರಂದು ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ರವಿರಾಜ್ ನಾಯಕ್  ಮಾತನಾಡಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವಂತಹ ನೆಲೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ತನ್ನಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವುದು ತುಂಬಾ ಮುಖ್ಯ. ಅಲ್ಲದೆ ಸಾಮಾನ್ಯ ಜ್ಞಾನ ಅಷ್ಟೇ ಅಗತ್ಯ ಅಲ್ಲದೆ ಹೆತ್ತವರ ಜವಾಬ್ದಾರಿಯನ್ನು ನೆನಪಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಭಾವತಿ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ಶಾಂತಾರಾಮ್ ಪ್ರಭು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಆದಂ ಗುಲ್ವಾಡಿ, ರಾಜೇಂದ್ರ ಉರಾಳ್ ಪ್ರಾಕ್ತನ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಇತಿಹಾಸ ಪ್ರಾಧ್ಯಾಪಕ ಪ್ರೊ. ಗೋಪಾಲ್ ಕೆ ವಂದಿಸಿದರು.

ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ

Image
ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ   ಕುಂದಾಪುರ: ಏಪ್ರಿಲ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಹಯವದನ ಉಪಾಧ್ಯಾಯ ಮಾತನಾಡಿ ಸಂಶೋಧನೆಯ ಕಾರ್ಯ ನಿರಂತರವಾಗಿರಬೇಕು. ಸಂಶೋಧಕನಾದವನು ವೈಜ್ಞಾನಿಕ ನೆಲೆಯಲ್ಲಿ ಆಲೋಚಿಸಬೇಕು. ಅವರವರ ಆಯ್ಕೆಯ ವಿಷಯದಲ್ಲಿ ಆಸಕ್ತಿಯಿಂದ ಸಂಶೋಧನೆ ಮಾಡಬೇಕೆ ಹೊರತು ಕಾಟಾಚಾರಕ್ಕೆ ಮಾಡಬಾರದು. ಹಾಗೆ ಸಂಶೋಧನೆಯ ಮೂಲಕ ಸಕಾರಾತ್ಮಕ ಬೆಳವಣಿಗೆಯನ್ನು ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.  ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಂಯೋಜಕರು ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಯಶವಂತಿ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ. ಮೋಹನ ಬಿ. ಇವರ ಕೃತಿ " ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ" ಎಂಬ ಪುಸ್ತಕ ಬಿಡುಗಡೆ

Image
ಡಾ. ಮೋಹನ ಬಿ. ಇವರ ಕೃತಿ " ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ" ಎಂಬ ಪುಸ್ತಕ ಬಿಡುಗಡೆ    ಕುಂದಾಪುರ: ಏಪ್ರಿಲ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಾ. ಮೋಹನ ಬಿ. ಇವರ ಕೃತಿ " ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ" ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕರಾದ ಡಾ ರೇಖಾ ಬನ್ನಾಡಿ ಅವರು ಬಸವಣ್ಣ ಮತ್ತು ನಾರಾಯಣಗುರು ಇಬ್ಬರು ಜನಸಾಮಾನ್ಯರ  ಸ್ವಸ್ಥವಾಗಿ  ಬದುಕಬೇಕು ಎಂಬುದರಲ್ಲಿ ನೆಲೆ ಕಂಡುಕೊಂಡವರು. ಅಂದು ಸಾಮಾಜಿಕ ವ್ಯವಸ್ಥೆಯಲ್ಲಿ ವರ್ಗ ಮತ್ತು ವರ್ಣಭೇದದಿಂದ ಶೈಕ್ಷಣಿಕ ಮತ್ತು ಸಮಾನ ಜೀವನದಲ್ಲಿ ತಾರತಮ್ಯತೆ ಇತ್ತು. ಕೇವಲ ಮಠ ಮಂದಿರಗಳಲ್ಲಿ ಶಿಕ್ಷಣ ದೊರೆಯುತ್ತಿತ್ತು. ಈ ಕಾಲಘಟ್ಟದಲ್ಲಿ ಬಸವಣ್ಣ ತಾರತಮ್ಯವನ್ನು ಎಂದಿಗೂ ಒಪ್ಪಲಿಲ್ಲ. ತನ್ನ ಸಮಾಜದ ತಾರತಮ್ಯ ನೀತಿಯ ಕುರಿತು ತನ್ನನ್ನೇ ತಾನು ಪ್ರಶ್ನೆ ಮಾಡಿಕೊಳ್ಳುತ್ತಾನೆ. ಭಕ್ತಿಯ ಆಂದೋಲನದಲ್ಲಿ ಬಸವಣ್ಣ ತನ್ನನ್ನು ಕಂಡರು.   ನಾರಾಯಣಗುರುಗಳ ತತ್ವ ಆದರ್ಶಗಳು ಸಹ ಸಾಮ್ಯತೆ ಇದೆ. ಇಬ್ಬರೂ ಸಮಾಜದ ಸಮಾನ ಬದುಕಿನಲ್ಲಿ ತಮ್ಮನ್ನು ಕಂಡುಕೊಂಡವರು. ಪ್ರಜಾಸತ್ತಾತ್ಮಕತೆ ಇವರಿಬ್ಬರಲ್ಲೂ ಇತ್ತು. ಇವರಿಬ್ಬರನ್ನು ಇಂದಿನ ಭಕ್ತರು ಬಂಧಿಯಾಗಿಸಿದ್ದಾರೆ ಎಂದು ಹೇಳಿದರು.  ಕಾರ್ಯಕ್ರಮದ ಅಧ್ಯಕ್ಷತೆಯ...

ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ

Image
  ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ ಕುಂದಾಪುರ: ಏಪ್ರಿಲ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಹಯವದನ ಉಪಾಧ್ಯಾಯ ಮಾತನಾಡಿ ಸಂಶೋಧನೆಯ ಕಾರ್ಯ ನಿರಂತರವಾಗಿರಬೇಕು. ಸಂಶೋಧಕನಾದವನು ವೈಜ್ಞಾನಿಕ ನೆಲೆಯಲ್ಲಿ ಆಲೋಚಿಸಬೇಕು. ಅವರವರ ಆಯ್ಕೆಯ ವಿಷಯದಲ್ಲಿ ಆಸಕ್ತಿಯಿಂದ ಸಂಶೋಧನೆ ಮಾಡಬೇಕೆ ಹೊರತು ಕಾಟಾಚಾರಕ್ಕೆ ಮಾಡಬಾರದು. ಹಾಗೆ ಸಂಶೋಧನೆಯ ಮೂಲಕ ಸಕಾರಾತ್ಮಕ ಬೆಳವಣಿಗೆಯನ್ನು ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.  ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಂಯೋಜಕರು ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಯಶವಂತಿ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ. ಮೋಹನ ಬಿ. ಇವರ ಕೃತಿ " ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ" ಎಂಬ ಪುಸ್ತಕ ಬಿಡುಗಡೆ

Image
  ಡಾ. ಮೋಹನ ಬಿ. ಇವರ ಕೃತಿ " ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ" ಎಂಬ ಪುಸ್ತಕ ಬಿಡುಗಡೆ ಕುಂದಾಪುರ: ಏಪ್ರಿಲ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಾ. ಮೋಹನ ಬಿ. ಇವರ ಕೃತಿ " ಬಸವಣ್ಣ ಮತ್ತು ನಾರಾಯಣ ಗುರು ಅವರ ಸಾಮಾಜಿಕ ದರ್ಶನ" ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕರಾದ ಡಾ ರೇಖಾ ಬನ್ನಾಡಿ ಅವರು ಬಸವಣ್ಣ ಮತ್ತು ನಾರಾಯಣಗುರು ಇಬ್ಬರು ಜನಸಾಮಾನ್ಯರ  ಸ್ವಸ್ಥವಾಗಿ  ಬದುಕಬೇಕು ಎಂಬುದರಲ್ಲಿ ನೆಲೆ ಕಂಡುಕೊಂಡವರು. ಅಂದು ಸಾಮಾಜಿಕ ವ್ಯವಸ್ಥೆಯಲ್ಲಿ ವರ್ಗ ಮತ್ತು ವರ್ಣಭೇದದಿಂದ ಶೈಕ್ಷಣಿಕ ಮತ್ತು ಸಮಾನ ಜೀವನದಲ್ಲಿ ತಾರತಮ್ಯತೆ ಇತ್ತು. ಕೇವಲ ಮಠ ಮಂದಿರಗಳಲ್ಲಿ ಶಿಕ್ಷಣ ದೊರೆಯುತ್ತಿತ್ತು. ಈ ಕಾಲಘಟ್ಟದಲ್ಲಿ ಬಸವಣ್ಣ ತಾರತಮ್ಯವನ್ನು ಎಂದಿಗೂ ಒಪ್ಪಲಿಲ್ಲ. ತನ್ನ ಸಮಾಜದ ತಾರತಮ್ಯ ನೀತಿಯ ಕುರಿತು ತನ್ನನ್ನೇ ತಾನು ಪ್ರಶ್ನೆ ಮಾಡಿಕೊಳ್ಳುತ್ತಾನೆ. ಭಕ್ತಿಯ ಆಂದೋಲನದಲ್ಲಿ ಬಸವಣ್ಣ ತನ್ನನ್ನು ಕಂಡರು.   ನಾರಾಯಣಗುರುಗಳ ತತ್ವ ಆದರ್ಶಗಳು ಸಹ ಸಾಮ್ಯತೆ ಇದೆ. ಇಬ್ಬರೂ ಸಮಾಜದ ಸಮಾನ ಬದುಕಿನಲ್ಲಿ ತಮ್ಮನ್ನು ಕಂಡುಕೊಂಡವರು. ಪ್ರಜಾಸತ್ತಾತ್ಮಕತೆ ಇವರಿಬ್ಬರಲ್ಲೂ ಇತ್ತು. ಇವರಿಬ್ಬರನ್ನು ಇಂದಿನ ಭಕ್ತರು ಬಂಧಿಯಾಗಿಸಿದ್ದಾರೆ ಎಂದು ಹೇಳಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ...

ಡಾ.ಎಂ.ಬಿ.ನಟರಾಜ್ ಸನ್ಮಾನ

Image
 ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ  ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಪ್ರೊ. ಡಾ.ಎಂ.ಬಿ.ನಟರಾಜ್ ಇವರ ಸನ್ಮಾನ ಕುಂದಾಪುರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ  ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಪ್ರೊ. ಡಾ.ಎಂ.ಬಿ.ನಟರಾಜ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ.ಲಲಿತಾದೇವಿ ಉಪಸ್ಥಿತರಿದ್ದರು. ಉಪನ್ಯಾಸಕಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರ ಸಂಘದ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ ವಂದಿಸಿದರು.

"ದಿಶಾ ಭಾರತ್" ಕಾರ್ಯಾಗಾರ

Image
  "ದಿಶಾ ಭಾರತ್" ಕಾರ್ಯಾಗಾರ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಾರ್ಚ್ 29ರಂದು ಯುಥ್ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ "ದಿಶಾ ಭಾರತ್" ಎಂಬ ಕಾರ್ಯಾಗಾರ ನಡೆಯಿತು.  ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ನೇಹಾ ದಾಮ್ಲೆ ಮಾತನಾಡಿ ಜಗತ್ತಿಗೆ ಜೀವನ ಪಾಠವನ್ನು ತಿಳಿಸಿದ ದೇಶ ನಮ್ಮ ಭಾರತ. ನಮ್ಮ ದೇಶವನ್ನು ನಾವು ಅರಿಯಬೇಕು. ಪ್ರತಿಯೊಂದು ವಸ್ತುವಿನ ಯಾರಲ್ಲಿ ದೈವಿಕತೆಯನ್ನು ಕಾಣುವುದು ಭಾರತದ ಸಂಸ್ಕೃತಿ. ಹಾಗಾಗಿ ನಮ್ಮ ದೇಶವನ್ನು ಅರಿಯುವ ಪ್ರಯತ್ನ ಮಾಡಬೇಕು. ದೇಶವನ್ನು ಅರಿಯಬೇಕಾದರೆ ಮೊದಲು ನಮ್ಮ ಬಗ್ಗೆ ನಾವೇ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಇಂದಿನ ಶಿಕ್ಷಣ  ವಿದ್ಯಾರ್ಥಿಗಳಿಗೆ  ಮೌಲ್ಯಾಧಾರಿತ ಬದುಕಿನ ಶಿಕ್ಷಣವನ್ನು ಕಲಿಸುವ ವಾತಾವರಣವನ್ನು ಕಲ್ಪಿಸಿಕೊಡಬೇಕು ಎಂದು ಹೇಳಿದರು ಇನ್ನೊಬ್ಬ ಅತಿಥಿ ಮಾನ್ವಿತಾ ಡಿ.ಮಾಸ್ಗೊಡೆ ಮಾತನಾಡಿ ಬದುಕಿನಲ್ಲಿ  ಬರುವಂತಹ ಸವಾಲುಗಳನ್ನು ಎದುರಿಸುವ ಬಗ್ಗೆ ಮಾಹಿತಿ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗುರುರಾಜ್ ರಾವ್, ಪ್ರಭೋಧನ ಸಂಚಾಲಕರು, ಮಂಗಳೂರು ವಿಭಾಗ, ಆಪ್ತ ಸಮಾಲೋಚಕಿ ಸ್ವರ್ಣ ಕುಂದಾಪುರ, ಶೀತಲ್, ಉಪನ್ಯಾಸಕಿ, ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ, ವಿದ್ಯಾರ್ಥಿ ಕ...